‘ಸಂಜೆ 6ಕ್ಕೆ ನಡೆಯುವ ಈ ಸಮಾರಂಭವನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಬೆಂಗಳೂರು ಎಸಿಪಿ ಎಂ.ಬಾಬು, ನಗರ ವಿಭಾಗದ ಡಿಎಸ್ಪಿ ಯು.ನಾಗೇಶ್ ಐತಾಳ್, ಮೇಯರ್ ಬಿ.ಜಿ. ಅಜಯಕುಮಾರ್, ಪಾಲಿಕೆ ಸದಸ್ಯ ಜೆ.ಎನ್.ಶ್ರೀನಿವಾಸ್, ದುಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಭಾಗವಹಿಸುವರು’ ಎಂದು ಕಾರ್ಯಕ್ರಮದ ಆಯೋಜಕ ಮಂಜುನಾಥ್ ಮೊಗವೀರ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.