‘ಸೇವಾಲಾಲ್ ಅವರ ಜನ್ಮಸ್ಥಾನಕ್ಕೆ ಪಕ್ಷಾತೀತವಾಗಿ ಎಲ್ಲರೂ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಈ ಕ್ಷೇತ್ರ ಅಯ್ಯಪ್ಪಸ್ವಾಮಿ, ಧರ್ಮಸ್ಥಳ ಪುಣ್ಯಕ್ಷೇತ್ರಗಳಂತೆ ಬೆಳೆಯಬೇಕಿದೆ. ಸಂತ ಸೇವಾಲಾಲ್ ದೇವಸ್ಥಾನಕ್ಕೆ ಮಾಲಾಧಾರಿಗಳು ಬರಿಗಾಲಿನಲ್ಲಿ, ಮುಡಿ ಕಟ್ಟಿಕೊಂಡು ಬರುತ್ತಿರುವ ಯುವ ಸಮುದಾಯವನ್ನು ಕಂಡು ಸಂತಸವಾಯಿತು’ ಎಂದರು.