<p><strong>ನ್ಯಾಮತಿ</strong>: ಪಟ್ಟಣದ ಕೋಡಿಕೊಪ್ಪ ರಸ್ತೆಯಲ್ಲಿರುವ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ರಾತ್ರಿ ಯುವಕರಿಬ್ಬರು ಕಳವಿಗೆ ಯತ್ನಿಸುತ್ತಿರುವ ಸಂದರ್ಭದಲ್ಲಿ ಗಸ್ತು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.</p>.<p>ಪೊಲೀಸರು ಶಾಲೆಯ ಬಳಿ ಬಂದಾಗ ಒಳಗಡೆ ಯವಕರಿಬ್ಬರು ಶಾಲೆಯ ಕೊಠಡಿ ಬಾಗಿಲುಗಳ ಚಿಲಕ, ಬೀಗ ಮುರಿದು ಕಳವಿಗೆ ಯತ್ನಿಸುತ್ತಿರುವುದು ಕಂಡು ಬಂಧಿಸಿದ್ದಾರೆ.</p>.<p>ಈ ಕುರಿತು ಶಾಲೆಯ ಮುಖ್ಯಶಿಕ್ಷಕ ಕೆ. ಚಂದ್ರಾಚಾರ್ ಮತ್ತು ಎಸ್ಡಿಎಂಸಿ ಅಧ್ಯಕ್ಷ ಮುರುಡಪ್ಪ ಅವರು ನ್ಯಾಮತಿ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ಪಟ್ಟಣದ ಕೋಡಿಕೊಪ್ಪ ರಸ್ತೆಯಲ್ಲಿರುವ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ರಾತ್ರಿ ಯುವಕರಿಬ್ಬರು ಕಳವಿಗೆ ಯತ್ನಿಸುತ್ತಿರುವ ಸಂದರ್ಭದಲ್ಲಿ ಗಸ್ತು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.</p>.<p>ಪೊಲೀಸರು ಶಾಲೆಯ ಬಳಿ ಬಂದಾಗ ಒಳಗಡೆ ಯವಕರಿಬ್ಬರು ಶಾಲೆಯ ಕೊಠಡಿ ಬಾಗಿಲುಗಳ ಚಿಲಕ, ಬೀಗ ಮುರಿದು ಕಳವಿಗೆ ಯತ್ನಿಸುತ್ತಿರುವುದು ಕಂಡು ಬಂಧಿಸಿದ್ದಾರೆ.</p>.<p>ಈ ಕುರಿತು ಶಾಲೆಯ ಮುಖ್ಯಶಿಕ್ಷಕ ಕೆ. ಚಂದ್ರಾಚಾರ್ ಮತ್ತು ಎಸ್ಡಿಎಂಸಿ ಅಧ್ಯಕ್ಷ ಮುರುಡಪ್ಪ ಅವರು ನ್ಯಾಮತಿ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>