<p><strong>ದಾವಣಗೆರೆ: </strong>ಮಲೆಬೆನ್ನೂರು–ಹೊನ್ನಾಳಿ ಮುಖ್ಯ ರಸ್ತೆಯಲ್ಲಿ ಸಂತ ಸೇವಾಲಾಲ್ ಭಕ್ತರು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಗ್ಯಾಸ್ ತುಂಬಿದ ಲಾರಿ ಡಿಕ್ಕಿ ಹೊಡೆದು 15 ಮಂದಿ ಗಾಯಗೊಂಡಿದ್ದಾರೆ.</p>.<p>ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಮುಗಿಸಿಕೊಂಡು ತೆರಳುವ ಈ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡವರು ಕಾಟಿಹಳ್ಳಿ ತಾಂಡಾದ ನಿವಾಸಿಗಳು ಎನ್ನಲಾಗಿದ್ದು, ಗಾಯಗೊಂಡವರನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಸ್ಥಳಕ್ಕೆ ಹೊನ್ನಾಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮಲೆಬೆನ್ನೂರು–ಹೊನ್ನಾಳಿ ಮುಖ್ಯ ರಸ್ತೆಯಲ್ಲಿ ಸಂತ ಸೇವಾಲಾಲ್ ಭಕ್ತರು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಗ್ಯಾಸ್ ತುಂಬಿದ ಲಾರಿ ಡಿಕ್ಕಿ ಹೊಡೆದು 15 ಮಂದಿ ಗಾಯಗೊಂಡಿದ್ದಾರೆ.</p>.<p>ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಮುಗಿಸಿಕೊಂಡು ತೆರಳುವ ಈ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡವರು ಕಾಟಿಹಳ್ಳಿ ತಾಂಡಾದ ನಿವಾಸಿಗಳು ಎನ್ನಲಾಗಿದ್ದು, ಗಾಯಗೊಂಡವರನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಸ್ಥಳಕ್ಕೆ ಹೊನ್ನಾಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>