<p><strong>ದಾವಣಗೆರೆ</strong>: ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಗ್ರಾಮದ ಬಳಿ ರಾಜ್ಯ ಹೆದ್ದಾರಿ 65ರಲ್ಲಿ ಬಜಾಜ್ ಪಲ್ಸರ್ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಹೊಸಳ್ಳಿ ಗ್ರಾಮದ ವಿನಯ್ (16) ಸುಭಾನ್ (22) ಮೃತಪಟ್ಟವರು. ಸೂಳೆಕೆರೆಯಿಂದ ಹೊಸಳ್ಳಿ ಗ್ರಾಮಕ್ಕೆ ಹೊಗುತ್ತಿದ್ದಾಗ ಎದುರುಗಡೆಯಿಂದ ಬಂದ ಮಾರುತಿ ಇಕೊ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರು ಸ್ಧಳದಲ್ಲಿಯೇ ಮೃತಪಟ್ಟಿರುತ್ತಾರೆ.</p>.<p>ಘಟನಾ ಸ್ದಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಗ್ರಾಮದ ಬಳಿ ರಾಜ್ಯ ಹೆದ್ದಾರಿ 65ರಲ್ಲಿ ಬಜಾಜ್ ಪಲ್ಸರ್ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಹೊಸಳ್ಳಿ ಗ್ರಾಮದ ವಿನಯ್ (16) ಸುಭಾನ್ (22) ಮೃತಪಟ್ಟವರು. ಸೂಳೆಕೆರೆಯಿಂದ ಹೊಸಳ್ಳಿ ಗ್ರಾಮಕ್ಕೆ ಹೊಗುತ್ತಿದ್ದಾಗ ಎದುರುಗಡೆಯಿಂದ ಬಂದ ಮಾರುತಿ ಇಕೊ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರು ಸ್ಧಳದಲ್ಲಿಯೇ ಮೃತಪಟ್ಟಿರುತ್ತಾರೆ.</p>.<p>ಘಟನಾ ಸ್ದಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>