ಶಿಕಾರಿಪುರ ತಾಲ್ಲೂಕು ಹೊಸೂರಿನಿಂದ ಸವಳಂಗ ಕಡೆ ಹೋಗುತ್ತಿದ್ದ ಕಾರು, ಎದುರುಗಡೆಯಿಂದ ನ್ಯಾಮತಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತು. ಸಂತೋಷ ಸ್ಥಳದಲ್ಲೇ
ಮೃತಪಟ್ಟರು. ಶ್ರೀನಿವಾಸ ಅವರ ಕೈಕಾಲು, ತಲೆಗೆ ಪೆಟ್ಟು ಬಿದ್ದು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಮೃತಪಟ್ಟಿದ್ದಾರೆ. ನ್ಯಾಮತಿ ಎಸ್ಐ ಪಿ.ಎಸ್. ರಮೇಶ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ.