ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉದ್ಯೋಗಿನಿ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಗೆ ‘ಅರ್ಧಚಂದ್ರ’

ಚರಾಸ್ತಿ ಭದ್ರತೆ ಒದಗಿಸಿದರೆ ಮಾತ್ರ ಬ್ಯಾಂಕ್‌ಗಳ ಸಾಲ ಸೌಲಭ್ಯ
Published : 14 ಮಾರ್ಚ್ 2025, 23:30 IST
Last Updated : 14 ಮಾರ್ಚ್ 2025, 23:30 IST
ಫಾಲೋ ಮಾಡಿ
Comments
ನಿಗಮಕ್ಕೆ ಸಲ್ಲಿಕೆಯಾದ ಅರ್ಜಿ ಪರಿಶೀಲಿಸಿ ಫಲಾನುಭವಿ ಆಯ್ಕೆ ಮಾಡುತ್ತೇವೆ. ಸಾಲದ ಗರಿಷ್ಠ ಮೊತ್ತ ಪಾವತಿಸುವಂತೆ ಬ್ಯಾಂಕ್‌ಗಳಿಗೆ ಕೇಳಿಕೊಂಡಿದ್ದೇವೆ.
–ಐ.ಟಿ.ಮಂಜುಳಾ, ನಿರೀಕ್ಷಕಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ
ಕುರಿ ಸಾಕಣೆಗೆ ₹ 3 ಲಕ್ಷ ಸಾಲಕ್ಕೆ ಅರ್ಜಿ ಸಲ್ಲಿಸಿದ್ದೆ. ಆಸ್ತಿ, ಮನೆಯ ಭದ್ರತೆ ಒದಗಿಸಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್‌ ಅರ್ಧದಷ್ಟು ಮೊತ್ತವನ್ನೂ ನೀಡುತ್ತಿಲ್ಲ.
–ಉಮಾ, ಲಿಂಗತ್ವ ಅಲ್ಪಸಂಖ್ಯಾತೆ, ಹದಡಿ, ದಾವಣಗೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT