‘ರಾಜ್ಯದಲ್ಲಿ ಹಿಜಾಬ್, ಅಜಾನ್, ಲವ್ ಜಿಹಾದ್, ಜಟ್ಕಾ ಕಟ್, ಹಲಾಲ್ ಕಟ್, ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ತಡೆದಾಗ, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿದಾಗ ನರೇಂದ್ರ ಮೋದಿ ಅವರು ಚಕಾರವೆತ್ತದೆ ಇರುವುದು ಖಂಡನೀಯ. ಆದ್ದರಿಂದ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಬಾರದು’ ಎಂದು ಹೇಳಿದರು.