ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಂ.ಪಿ ರೇಣುಕಾಚಾರ್ಯ, ಎಸ್.ವಿ, ರಾಮಚಂದ್ರಪ್ಪ, ಪ್ರೊ. ಎನ್. ಲಿಂಗಣ್ಣ, ಕೊಂಡಜ್ಜಿ ಮೋಹನ್, ಕರುಣಾಕರ ರೆಡ್ಡಿ ಅವರೂ ಇದ್ದರು.