<p><strong>ದಾವಣಗೆರೆ:</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆಯಲ್ಲಿ ಮೂರು ಕಡೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿತ್ತು. ಅದಕ್ಕಾಗಿ ಎಲ್ಲ ಸಿದ್ಧತೆಗಳು ನಡೆದಿದ್ದವು. ಇದೀಗ ಎಲ್ಲ ಕಾರ್ಯಕ್ರಮಗಳನ್ನು ಜಿಎಂಐಟಿ ಆವರಣದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.</p>.<p>ಮಧ್ಯಾಹ್ನ ಜಿಎಂಐಟಿ ಹೆಲಿಪ್ಯಾಡ್ಗೆ ಬಂದು ನಗರದ ರಾಮನಗರಕ್ಕೆ ತೆರಳಿ ಗಾಂಧಿಭವನವನ್ನು ಉದ್ಘಾಟಿಸಬೇಕಿತ್ತು. ಅಲ್ಲಿಂದ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಬೇಕಿತ್ತು. ಬಳಿಕ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಉದ್ಘಾಟಿಸಬೇಕಿತ್ತು. ಅಲ್ಲಿಂದ ವಾಪಸ್ಸಾದ ಬಳಿಕ ಜಿಎಂಐಟಿಯಲ್ಲಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಬೇಕಿತ್ತು.</p>.<p>ರಾಮನಗರ, ಕೊಂಡಜ್ಜಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಿಎಂಐಟಿ ಆವರಣದಿಂದಲೇ ಅವುಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಬದಲಾವಣೆಗೆ ಭದ್ರತೆಯ ಕಾರಣ ನೀಡಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/dharwad/union-home-minister-amit-shah-fly-to-davanagere-from-hubli-863184.html" target="_blank">ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ತೆರಳಿದ ಅಮಿತ್ ಶಾ</a></p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ನಲ್ಲಿ ವೇದಿಕೆ ಸಿದ್ದಗೊಳಿಸಿರುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆಯಲ್ಲಿ ಮೂರು ಕಡೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿತ್ತು. ಅದಕ್ಕಾಗಿ ಎಲ್ಲ ಸಿದ್ಧತೆಗಳು ನಡೆದಿದ್ದವು. ಇದೀಗ ಎಲ್ಲ ಕಾರ್ಯಕ್ರಮಗಳನ್ನು ಜಿಎಂಐಟಿ ಆವರಣದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.</p>.<p>ಮಧ್ಯಾಹ್ನ ಜಿಎಂಐಟಿ ಹೆಲಿಪ್ಯಾಡ್ಗೆ ಬಂದು ನಗರದ ರಾಮನಗರಕ್ಕೆ ತೆರಳಿ ಗಾಂಧಿಭವನವನ್ನು ಉದ್ಘಾಟಿಸಬೇಕಿತ್ತು. ಅಲ್ಲಿಂದ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಬೇಕಿತ್ತು. ಬಳಿಕ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಉದ್ಘಾಟಿಸಬೇಕಿತ್ತು. ಅಲ್ಲಿಂದ ವಾಪಸ್ಸಾದ ಬಳಿಕ ಜಿಎಂಐಟಿಯಲ್ಲಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಬೇಕಿತ್ತು.</p>.<p>ರಾಮನಗರ, ಕೊಂಡಜ್ಜಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಿಎಂಐಟಿ ಆವರಣದಿಂದಲೇ ಅವುಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಬದಲಾವಣೆಗೆ ಭದ್ರತೆಯ ಕಾರಣ ನೀಡಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/dharwad/union-home-minister-amit-shah-fly-to-davanagere-from-hubli-863184.html" target="_blank">ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ತೆರಳಿದ ಅಮಿತ್ ಶಾ</a></p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ನಲ್ಲಿ ವೇದಿಕೆ ಸಿದ್ದಗೊಳಿಸಿರುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>