ಮಧ್ಯಾಹ್ನ ಜಿಎಂಐಟಿ ಹೆಲಿಪ್ಯಾಡ್ಗೆ ಬಂದು ನಗರದ ರಾಮನಗರಕ್ಕೆ ತೆರಳಿ ಗಾಂಧಿಭವನವನ್ನು ಉದ್ಘಾಟಿಸಬೇಕಿತ್ತು. ಅಲ್ಲಿಂದ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಬೇಕಿತ್ತು. ಬಳಿಕ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಉದ್ಘಾಟಿಸಬೇಕಿತ್ತು. ಅಲ್ಲಿಂದ ವಾಪಸ್ಸಾದ ಬಳಿಕ ಜಿಎಂಐಟಿಯಲ್ಲಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಬೇಕಿತ್ತು.