ಕ್ಷತ್ರಿಯ ಮರಾಠ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎಸ್.ಸುರೇಶ್ ರಾವ್ ಸಾಠೆ, ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮೂಳೆ, ಬೆಂಗಳೂರಿನ ಗೌರ್ವನಿಂಗ್ ಕೌನ್ಸಿಲ್ ಎಸ್.ಆರ್.ಶಿಂಧೆ, ಹೊದಿಗೆರೆ ರಮೇಶ್, ತೇಜಸ್ವಿ ಪಟೇಲ್, ಸ್ಮಾರಕ ಅಭಿವೃದ್ಧಿ ಘಟಕದ ಅಧ್ಯಕ್ಷ ವೈ. ಮಲ್ಲೇಶ್, ವೈ.ಎಂ.ರಾಮಚಂದ್ರರಾವ್ ಉಪಸ್ಥಿತರಿದ್ದರು.