ಆರೋಪಿಗಳಾದ ರಾಮು, ಲವಕುಶ, ರವಿಗೆ ಕಠಿಣ ಶಿಕ್ಷೆ ವಿಧಿಸಿಬೇಕು. ಸರ್ಕಾರವನ್ನು ವಜಾ ಮಾಡುವುದರ ಜತೆಗೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಪೊಲೀಸ್ ಅಧಿಕಾರಿಯನ್ನು ಕೂಡಾ ವಜಾ ಮಾಡಬೇಕು. ಯುವತಿಯ ಕುಟುಂಬಕ್ಕೆ ಪರಿಹಾರ ಮತ್ತು ಭದ್ರತೆ ಒದಗಿಸಬೇಕು. ಕುಟುಂಬದ ಯಾರಿಗಾದರೂ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.