ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಬಿಇಒ ಎಲ್. ಜಯಪ್ಪ, ನಾಯಕ ಸಮಾಜದ ಮುಖಂಡರಾದ ಗಾದ್ರಿ ರಾಜು, ಎನ್. ಲೋಕೇಶ್, ಹಿರಿಯ ವಕೀಲ ರಾಮಚಂದ್ರಮೂರ್ತಿ, ನಗರ ಘಟಕದ ಅಧ್ಯಕ್ಷ ಜಯರಾಂ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಘಟಕದ ಅಧ್ಯಕ್ಷ ಎನ್. ತಿಪ್ಪೇಶಪ್ಪ, ಪುರಸಭೆ ಉಪಾಧ್ಯಕ್ಷೆ ಜರೀನಾಬೀ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿ.ಎಸ್. ರುದ್ರೇಶ್ ಇದ್ದರು.