ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

‘ವೀರಶೈವ ಲಿಂಗಾಯತ’ದಲ್ಲಿ ಅದರ ಎಲ್ಲ ಒಳಪಂಗಡಗಳು ಒಗ್ಗೂಡಲು ಪೀಠಾಚಾರ್ಯ ಸಭೆ ನಿರ್ಣಯ

Published : 22 ಜುಲೈ 2025, 14:04 IST
Last Updated : 22 ಜುಲೈ 2025, 14:04 IST
ಫಾಲೋ ಮಾಡಿ
Comments
ವೀರಶೈವ ಲಿಂಗಾಯತ ಸಮುದಾಯಕ್ಕೆ ದೊಡ್ಡ ಇತಿಹಾಸವಿದೆ. ಅಷ್ಟೇ ಗಟ್ಟಿಯದ ಭವಿಷ್ಯವಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದೇವೆ. ಸಮುದಾಯ ಸಂಕಷ್ಟದ ಕಾಲದಲ್ಲಿದೆ
ಬಸವರಾಜ ಬೊಮ್ಮಾಯಿ, ಸಂಸದ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯ ಸರ್ಕಾರ ಎಡವಟ್ಟು ಮಾಡದಿದ್ದರೆ ಪಂಚಪೀಠಾಧೀಶ್ವರರು ಒಂದೆಡೆ ಸೇರುತ್ತಿರಲಿಲ್ಲ. ಗುರು–ವಿರಕ್ತರನ್ನು ಒಗ್ಗೂಡಿಸುವ ಪ್ರಯತ್ನ ಶುರುವಾಗುತ್ತಿರಲಿಲ್ಲ
ವಿ.ಸೋಮಣ್ಣ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT