ವೀರಶೈವ ಲಿಂಗಾಯತ ಸಮುದಾಯಕ್ಕೆ ದೊಡ್ಡ ಇತಿಹಾಸವಿದೆ. ಅಷ್ಟೇ ಗಟ್ಟಿಯದ ಭವಿಷ್ಯವಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದೇವೆ. ಸಮುದಾಯ ಸಂಕಷ್ಟದ ಕಾಲದಲ್ಲಿದೆ
ಬಸವರಾಜ ಬೊಮ್ಮಾಯಿ, ಸಂಸದ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯ ಸರ್ಕಾರ ಎಡವಟ್ಟು ಮಾಡದಿದ್ದರೆ ಪಂಚಪೀಠಾಧೀಶ್ವರರು ಒಂದೆಡೆ ಸೇರುತ್ತಿರಲಿಲ್ಲ. ಗುರು–ವಿರಕ್ತರನ್ನು ಒಗ್ಗೂಡಿಸುವ ಪ್ರಯತ್ನ ಶುರುವಾಗುತ್ತಿರಲಿಲ್ಲ