ಶುಕ್ರವಾರ, 25 ಜುಲೈ 2025
×
ADVERTISEMENT
ADVERTISEMENT

ವೀರಶೈವ ಲಿಂಗಾಯತ ಗುರು, ವಿರಕ್ತ ಪರಂಪರೆ ಒಗ್ಗೂಡಲಿ: ಸಚಿವ ವಿ.ಸೋಮಣ್ಣ

Published : 22 ಜುಲೈ 2025, 9:03 IST
Last Updated : 22 ಜುಲೈ 2025, 9:03 IST
ಫಾಲೋ ಮಾಡಿ
Comments
ಹಿರೇಮಠಗಳ ಸಂಪ್ರದಾಯ ಮರೆಯಾಗುತ್ತಿದೆ. ಈ ಶಾಖಾ ಮಠಗಳಿಗೆ ಶಕ್ತಿ ತುಂಬುವ ಕೆಲಸವನ್ನು ಪಂಚಪೀಠಾಧೀಶ್ವರರು ಮುಂದಾಗಬೇಕು. ಗುರು–ವಿರಕ್ತರು ಒಗ್ಗೂಡಿದರೆ ರಾಜ್ಯದಲ್ಲಿ ದೊಡ್ಡ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯ
ಸಿ.ಸಿ. ಪಾಟೀಲ, ಶಾಸಕ
ಶಾಮನೂರು ಶಿವಶಂಕರಪ್ಪ ಹಾಗೂ ಬಿ.ಎಸ್‌.ಯಡಿಯೂರಪ್ಪ ವೀರಶೈವ ಲಿಂಗಾಯತರ ಎರಡು ಕಣ್ಣು. ಧರ್ಮ ಒಡೆಯುವ ಪ್ರಯತ್ನವನ್ನು ವಿಫಲಗೊಳಿಸಿ, ಸಮುದಾಯ ಒಗ್ಗೂಡಿಸುವ ಪ್ರಯತ್ನಕ್ಕೆ ಸಾವಿರ ಪ್ರಣಾಮ
ಜಿ.ಎಂ.ಸಿದ್ದೇಶ್ವರ, ಕೇಂದ್ರದ ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT