ಶನಿವಾರ, 31 ಜನವರಿ 2026
×
ADVERTISEMENT
ADVERTISEMENT

ದಾವಣಗೆರೆ | ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ‘ಆರೋಗ್ಯ ಬಂಧು’; ರಾಜ್ಯದಲ್ಲೇ ಮೊದಲು

Published : 30 ಜನವರಿ 2026, 23:46 IST
Last Updated : 30 ಜನವರಿ 2026, 23:46 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸರ್ಕಾರವು, ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುವ ಭರವಸೆ ನೀಡಿದೆ.
– ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ, ದಾವಣಗೆರೆ
ಪ್ರತಿ ಶನಿವಾರ, ಭಾನುವಾರ ವೈದ್ಯರು ಹಾಸ್ಟೆಲ್‌ಗಳಿಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸುವರು. ಕೆಲಸಕ್ಕೆ ಅಡ್ಡಿಯಾಗದಂತೆ ಸಮಯ ಹೊಂದಾಣಿಕೆ ಮಾಡಲಾಗುತ್ತದೆ.
ಗಿತ್ತೆ ಮಾಧವ ವಿಠ್ಠಲರಾವ್‌, ಸಿಇಒ, ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT