ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ದಾವಣಗೆರೆ: ಬೈಕರ್‌ಗಳ ಹಾವಳಿಗೆ ಬೀಳದ ‘ಬ್ರೇಕ್‌’!

ತ್ರಿಬಲ್‌ ರೈಡಿಂಗ್‌, ಹೆಲ್ಮೆಟ್‌ ರಹಿತ ಚಾಲನೆ.. ಸಂಚಾರ ನಿಯಮ ಉಲ್ಲಂಘನೆ...
Published : 17 ಜನವರಿ 2024, 7:06 IST
Last Updated : 17 ಜನವರಿ 2024, 7:06 IST
ಫಾಲೋ ಮಾಡಿ
Comments
ನಗರದ ವಿದ್ಯಾನಗರ ಸೇರಿ ವಿವಿಧೆಡೆ ಶೀಘ್ರದಲ್ಲೇ ವಿಶೇಷ ಕಾರ್ಯಾಚರಣೆ ನಡೆಸುವಂತೆ ಸಂಚಾರ ಪೊಲೀಸರಿಗೆ ತಿಳಿಸಲಾಗುವುದು. ವಿದ್ಯಾರ್ಥಿಗಳು ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು
-ಉಮಾ ಪ್ರಶಾಂತ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
18 ವರ್ಷದೊಳಗಿನ ಮಕ್ಕಳಿಗೆ ವಾಹನಗಳ ಚಾಲನೆಗೆ ಅವಕಾಶ ನೀಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಪಿಯುಸಿ ಓದುವ ಹಲವು ವಿದ್ಯಾರ್ಥಿಗಳು ಬೈಕ್‌ ಸ್ಕೂಟಿ ಓಡಿಸುತ್ತಿದ್ದು ದಂಡದ ಬಗ್ಗೆ ಅವರಿಗೆ ಅರಿವು ಮೂಡಿಸಬೇಕಿದೆ
-ಮಾಗನೂರು ಮಂಜಣ್ಣ, ವಿದ್ಯಾನಗರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT