ನಗರದ ವಿದ್ಯಾನಗರ ಸೇರಿ ವಿವಿಧೆಡೆ ಶೀಘ್ರದಲ್ಲೇ ವಿಶೇಷ ಕಾರ್ಯಾಚರಣೆ ನಡೆಸುವಂತೆ ಸಂಚಾರ ಪೊಲೀಸರಿಗೆ ತಿಳಿಸಲಾಗುವುದು. ವಿದ್ಯಾರ್ಥಿಗಳು ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು
-ಉಮಾ ಪ್ರಶಾಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
18 ವರ್ಷದೊಳಗಿನ ಮಕ್ಕಳಿಗೆ ವಾಹನಗಳ ಚಾಲನೆಗೆ ಅವಕಾಶ ನೀಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಪಿಯುಸಿ ಓದುವ ಹಲವು ವಿದ್ಯಾರ್ಥಿಗಳು ಬೈಕ್ ಸ್ಕೂಟಿ ಓಡಿಸುತ್ತಿದ್ದು ದಂಡದ ಬಗ್ಗೆ ಅವರಿಗೆ ಅರಿವು ಮೂಡಿಸಬೇಕಿದೆ