ರೈತರು ಹೆಚ್ಚು ನೀರುಣ್ಣುವ ಬೆಳೆಯಾದ ಭತ್ತವನ್ನು ಬೆಳೆಯದೇ, ಅರೆ ನೀರಾವರಿ ಬೆಳೆಯನ್ನು ಮಾತ್ರ ಬೆಳೆಯಲು ಸೂಚಿಸಲಾಗಿದೆ. ಬೆಳೆ ಮಾದರಿಯನ್ನು ಉಲ್ಲಂಘಿಸಬಾರದು. ನೀರಾವರಿ ಕಾಲುವೆ, ಕಟ್ಟಡಗಳಿಗೆ ಹಾನಿ ಉಂಟು ಮಾಡಬಾರದು. ಹೆಚ್ಚು ನೀರಿ, ಅನಧಿಕೃತವಾಗಿ ನೀರು ಬಳಸಬಾರದು ಎಂದು ಭದ್ರಾ ನಾಲಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.