ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ತಹಶೀಲ್ದಾರ್ ನಾಗವೇಣಿ, ಇಒ ಲಕ್ಷ್ಮೀಪತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಲಲಿತಮ್ಮ, ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್ ಇದ್ದರು. ಸಮಾರಂಭಕ್ಕೂ ಮೊದಲು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್ನಿಂದ ಮೃತಪಟ್ಟವರ ಕುಟುಂಬದವರನ್ನು ಸಚಿವರು, ಸಂಸದರು ಹಾಗೂ ಶಾಸಕರು ಭೇಟಿ ಮಾಡಿ ಸಾಂತ್ವನ ಹೇಳಿದರು.