‘ಒಂದು ಕಡೆ ನಮ್ಮ ಕಾಲೇಜಿನಲ್ಲಿ ಪಾಠಗಳು ನಡೆಯುತ್ತಿವೆ, ಇನ್ನೊಂದು ಕಡೆ ಬಾಂಬ್ ದಾಳಿ ನಡೆಯುತ್ತಿದೆ. ಆದರೂ ಉಕ್ರೇನ್ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಸ್ಪಷ್ಟ ನಿರ್ಧಾರಕ್ಕೆ ಬರಲು ಅಲ್ಲಿನ ಸರ್ಕಾರ ವಿಫಲವಾಗಿದ್ದರಿಂದ ಹೊರ ದೇಶಗಳಿಂದ ಶಿಕ್ಷಣಕ್ಕಾಗಿ ಬಂದಿರುವ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುವಂತಾಗಿದೆ ಎಂದರು’ ಎಂದು ತಿಮ್ಮಣ್ಣ ಹೇಳಿದರು