‘ಸ್ನೇಹಿತನಾಗಿ ಒಂದು ಮಾತು ಹೇಳುತ್ತೇನೆ. ಖಾಸಗಿಗಿಂತಲೂ ಚಿಗಟೇರಿ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯ ಇದೆ. ಕೊರೊನಾಕ್ಕೆ ಬೇಕಾದ ಎಲ್ಲ ಔಷಧಗಳೂ ಇಲ್ಲಿವೆ. ಜಿಲ್ಲಾ ಆಸ್ಪತ್ರೆಗೆ ಸೇರಿಸು ಎಂದು ಸಲಹೆ ನೀಡಿದ. ಅಲ್ಲದೇ ಬೆಡ್, ಆಕ್ಸಿಜನ್ನಿಂದ ಹಿಡಿದು ಎಲ್ಲ ವ್ಯವಸ್ಥೆ ಮಾಡಿದ. ದಳವಾಯಿಯ ಮತ್ತೊಬ್ಬ ಸ್ನೇಹಿತ ಕುಬೇಂದ್ರಪ್ಪನಿಗೆ ತಿಳಿಸಿ ಆಸ್ಪತ್ರೆಯಲ್ಲಿ ಉತ್ತಮ ಸ್ಪಂದನ ಸಿಗುವಂತೆ ಮಾಡಿದ’ ಎಂದು ನೆನಪಿಸಿಕೊಂಡರು.