‘ಫೆ. 13ರಿಂದ ಜಯಂತಿ ಆರಂಭವಾಗಿದ್ದು. ಆಚರಣೆ ರದ್ದುಪಡಿಸಿರುವ ಬಗ್ಗೆ ಸಾಕಷ್ಟು ಪ್ರಚಾರಪಡಿಸಿದರೂ, ಮಾಲಾಧಾರಿಗಳು, ಭಕ್ತರು ಬರುತ್ತಿದ್ದಾರೆ. ಅವರಿಗೆ ದೇವರ ದರ್ಶನ ಹೊರತುಪಡಿಸಿ, ಕ್ಷೇತ್ರದಲ್ಲಿ ಉಳಿಯುವುದಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಆಯ್ದ ಜಾಗದಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗುತ್ತಿದೆ. ಭಕ್ತರು ಮತ್ತು ಮಾಲಾಧಾರಿಗಳು
ಕೋವಿಡ್ ನಿಯಮಗಳನ್ನು ಪಾಲಿಸಿ ಸಹಕರಿಸಬೇಕು’ ಎಂದು ಮನವಿ ಮಾಡಿದರು.