ಪ್ರವಚನಕಾರ ಮಹಾಂತೇಶ ಶಾಸ್ತ್ರಿ, ವೀರೇಶ ಶಾಸ್ತ್ರಿ, ವಾಗೀಶ ಶಾಸ್ತ್ರಿ, ಚನ್ನಬಸವಯ್ಯ ಶಾಸ್ತ್ರಿ, ಪಾಲಿಕೆ ಸದಸ್ಯೆ ಎಚ್.ಸಿ.ಜಯಮ್ಮ, ಗಂಗಾವತಿಯ ಹಜರತ್ ಸೈಯದ್ ಖಾದರ್ ಷಾ ಖಾದ್ರಿ, ಬಯಲಾಟ ಅಕಾಡೆಮಿ ಸದಸ್ಯ ಎನ್.ಎಸ್.ರಾಜು, ಪ್ರಾಚಾರ್ಯ ಸಿದ್ದಪ್ಪ, ಎನ್.ಪಿ. ರಾಕೇಶ, ಎ.ಸಿ.ಕರಿಬಸಪ್ಪ, ಮಂಜುನಾಥ, ಬಸವರಾಜ ಇದ್ದರು.