ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಅಯೂಬ್ ಪೈಲ್ವಾನ್, ಮೈನುದ್ದೀನ್, ದಾದಾಪೀರ್, ದ್ರಾಕ್ಷಾಯಣಮ್ಮ, ರಹಜಾನ್ ದಾದಾಪೀರ್, ದಿಲ್ ಷಾ, ರಾಜೇಶ್ವರಿ, ಆಶಾ, ಸುನೀತಾ, ರುದ್ರಮ್ಮ, ಯಶೋದಾ, ಸಲ್ಮಾಬಾನು, ಗೀತಾ, ಕಲಾ, ಕವಿತಾ, ಮಂಗಳಮ್ಮ, ಇಂದ್ರಮ್ಮ, ಮಂಜುಳಾ, ರಾಧಾಬಾಯಿ, ಸಂಗೀತಾ, ಉಮಾ,ಜಯಶ್ರೀ , ಸಂಗಮ್ಮ, ಸುರೇಶ್ ಜಾಧವ್, ಮಹಮ್ಮದ್ ಜಿಕ್ರಿಯಾ ಅವರೂ ಇದ್ದರು.