‘ಕನ್ನಡ ನಾಡು - ನುಡಿ, ನೆಲ, ಜಲ ಹಾಗೂ ಗಡಿ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಕಾಳಜಿವಹಿಸುವುದು, ಸಾಹಿತ್ಯಕ ಸಂಧರ್ಭದ ಎಲ್ಲ ಹಂತಗಳಲ್ಲಿ ಮಹಿಳೆಯರಿಗೆ ಸಮಾನ ಆದ್ಯತೆ ನೀಡುವುದು. ಅಲ್ಲದೇ ತಾಲ್ಲೂಕು ಅಧ್ಯಕ್ಷರ ಆಯ್ಕೆ ಮುಂತಾದ ವಿಷಯಗಳ ಕುರಿತು ಪರಿಷತ್ತಿನ ಬೈಲಾದಲ್ಲಿ ತಿದ್ದುಪಡಿ ತರಲಾಗುವುದು’ ಎಂದು ಭರವಸೆ ನೀಡಿದರು.