ಜ.6ರಂದು ಮಧ್ಯಾಹ್ನ 1ಕ್ಕೆ ಎಸ್.ಎಸ್. ಕೇರ್ ಟ್ರಸ್ಟ್ನ ಟ್ರಸ್ಟಿ ಪ್ರಭಾ ಮಲ್ಲಿಕಾರ್ಜುನ್ ಟೂರ್ನಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ ಎನ್. ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕಾ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಸೇರಿದಂತೆ ಪಾಲಿಕೆಯ ಮಹಿಳಾ ಸದಸ್ಯರು, ಕಾಂಗ್ರೆಸ್ ಮುಖಂಡರು ಭಾಗವಹಿಸುವರು ಎಂದರು.