ವೇದಿಕೆ ಮೇಲೆ ಗೌಡ್ರು ನರಸಪ್ಪ, ಬುದ್ದಿವಂತ ನರಸಿಂಹಪ್ಪ, ಯಜಮಾನ್ ತೆಂಗಿನಮರದ ಮಾದಪ್ಪ, ದೇವರಗಣ ಮಕ್ಕಳಾದ ಅಣ್ಣಪ್ಪ ಸ್ವಾಮಿ, ಪುರಸಭೆ ಅಧ್ಯಕ್ಷ ರಂಗನಾಥ್, ಸಿಪಿಐ ಸಿದ್ದೇಗೌಡ, ಎಚ್.ಡಿ.ಪ್ರಭು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಆರ್.ಮಹೇಶ್, ಎಂ.ರಮೇಶ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಗಾಳಿ ನಾಗರಾಜ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಮಾಜಿ ಸೈನಿಕ ಎಂ.ವಾಸಪ್ಪ, ಕಾಟ್ಯಾ ಕುಮಾರ್ ಉಪಸ್ಥಿತರಿದ್ದರು.