<p><strong>ಹೊನ್ನಾಳಿ:</strong> ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದ ಬಸವೇಶ್ವರಸ್ವಾಮಿ ರಥೋತ್ಸವ ಶುಕ್ರವಾರ ಬೆಳಗಿನಜಾವ ಸಡಗರ, ಸಂಭ್ರಮದಿಂದ ನಡೆಯಿತು.</p>.<p>ಗುರುವಾರ ಬೆಳಿಗ್ಗೆ ಉಚ್ಛಾಯ ಮಹೋತ್ಸವ (ಸಣ್ಣತೇರು) ಗ್ರಾಮದ ರಾಜಬೀದಿಗಳಲ್ಲಿ ನಡೆಯಿತು. ಮಾಯಾಂಬಿಕಾ ದೇವಿ ಮತ್ತು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಬಾಯಿಗೆ ಬೀಗ ಹಾಕಿಕೊಳ್ಳುವ ಕಾರ್ಯಕ್ರಮ ನಡೆಯಿತು. ಉರುಳು ಸೇವೆ, ಜವಳ ಕಾರ್ಯಕ್ರಮ ನಡೆದವು.</p>.<p>ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಮಾಡಲಾಯಿತು. ಓಕಳಿ ಕಾರ್ಯಕ್ರಮ ಹಾಗೂ ಬಸವೇಶ್ವರಸ್ವಾಮಿ ದೇವರ ಅಡ್ಡಪಲ್ಲಕ್ಕಿ ಉತ್ಸವ ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದ ಬಸವೇಶ್ವರಸ್ವಾಮಿ ರಥೋತ್ಸವ ಶುಕ್ರವಾರ ಬೆಳಗಿನಜಾವ ಸಡಗರ, ಸಂಭ್ರಮದಿಂದ ನಡೆಯಿತು.</p>.<p>ಗುರುವಾರ ಬೆಳಿಗ್ಗೆ ಉಚ್ಛಾಯ ಮಹೋತ್ಸವ (ಸಣ್ಣತೇರು) ಗ್ರಾಮದ ರಾಜಬೀದಿಗಳಲ್ಲಿ ನಡೆಯಿತು. ಮಾಯಾಂಬಿಕಾ ದೇವಿ ಮತ್ತು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಬಾಯಿಗೆ ಬೀಗ ಹಾಕಿಕೊಳ್ಳುವ ಕಾರ್ಯಕ್ರಮ ನಡೆಯಿತು. ಉರುಳು ಸೇವೆ, ಜವಳ ಕಾರ್ಯಕ್ರಮ ನಡೆದವು.</p>.<p>ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಮಾಡಲಾಯಿತು. ಓಕಳಿ ಕಾರ್ಯಕ್ರಮ ಹಾಗೂ ಬಸವೇಶ್ವರಸ್ವಾಮಿ ದೇವರ ಅಡ್ಡಪಲ್ಲಕ್ಕಿ ಉತ್ಸವ ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>