ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸರೋಜಮ್ಮ, ಸದಸ್ಯೆ ಶಂಕ್ರೀಬಾಯಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಮೀನಾಕ್ಷಿಬಾಯಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಯು. ಬಸವರಾಜು, ಪಟ್ಟಣ ಪಂಚಾಯ್ತಿ ಸದಸ್ಯ ಕೆ.ಪಿ.ಎಂ. ಶಿವಲಿಂಗಯ್ಯ, ಸೋಮಶೇಖರ್, ಶಿವಲಿಂಗಪ್ಪ, ಚಿದಾನಂದಮೂರ್ತಿ ಉಪಸ್ಥಿತರಿದ್ದರು.
ದಿವ್ಯಾ ಪ್ರಾರ್ಥಿಸಿದರು. ಜಿ.ಎಸ್. ಪಾಲಾಕ್ಷಪ್ಪ ಸ್ವಾಗತಿಸಿದರು. ಡಿ.ಎಸ್. ಭೈರೇಶ್ ಕಾರ್ಯಕ್ರಮ ನಿರೂಪಿಸಿದರು.