ಕೆಪಿಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಜಿಲ್ಲಾ ಮಂಡಕ್ಕಿ ಮತ್ತು ಅವಲಕ್ಕಿ ಉತ್ಪಾದಕರ ಸಂಘದ ಅಧ್ಯಕ್ಷ ರಿಯಾಜ್ ಅಹಮದ್ ಸಾಬ್ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ತಂಜೀಮುಲ್ ಕಮಿಟಿ ಅಧ್ಯಕ್ಷ ಸಾದಿಕ್ ಪೈಲ್ವಾನ್, ಮೇಯರ್ ಅನಿತಾಬಾಯಿ ಮಾಲತೇಶ್, ದೂಡಾ ಅಧ್ಯಕ್ಷ ಜಿ.ಎಚ್.ರಾಮಚಂದ್ರಪ್ಪ, ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್, ಪಾಲಿಕೆ ಸದಸ್ಯರಾದ ಎ.ಬಿ.ರಹೀಂ, ದಿನೇಶ್ ಕೆ.ಶೆಟ್ಟಿ, ಜೆ.ಎನ್.ಶ್ರೀನಿವಾಸ್ ಇದ್ದರು.