ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಂತಿ ಸರಳವಾಗಿ ಆಚರಿಸಲು ಮನವಿ

Last Updated 2 ಏಪ್ರಿಲ್ 2020, 11:35 IST
ಅಕ್ಷರ ಗಾತ್ರ

ವಿಜಯಪುರ: ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಬಾಬು ಜಗಜೀವನರಾಂ ಹಾಗೂ ಬಿ.ಆರ್‌.ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದಾದ್ಯಂತ ಲಾಕ್‍ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಸಭೆ, ಸಮಾರಂಭವನ್ನು ಏರ್ಪಡಿಸದಿರಲು ನಿಷೇಧ ಮಾಡಿರುವುದರಿಂದ ಪ್ರಸಕ್ತ ಏಪ್ರಿಲ್‌ 5ರಂದು ಬಾಬು ಜಗಜೀವನರಾಂ ಜನ್ಮದಿನಾಚರಣೆ ಹಾಗೂ ಏಪ್ರಿಲ್‌ 14ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳ ರೀತಿಯಲ್ಲಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT