ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದಾದ್ಯಂತ ಲಾಕ್ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಸಭೆ, ಸಮಾರಂಭವನ್ನು ಏರ್ಪಡಿಸದಿರಲು ನಿಷೇಧ ಮಾಡಿರುವುದರಿಂದ ಪ್ರಸಕ್ತ ಏಪ್ರಿಲ್ 5ರಂದು ಬಾಬು ಜಗಜೀವನರಾಂ ಜನ್ಮದಿನಾಚರಣೆ ಹಾಗೂ ಏಪ್ರಿಲ್ 14ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳ ರೀತಿಯಲ್ಲಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.