ಪ್ರತ್ಯೇಕ ಪ್ರಾಧಿಕಾರ: ಶಿವಮೊಗ್ಗದ ಮಾಚೇನಹಳ್ಳಿ-, ನಿಧಿಗೆ ಕೈಗಾರಿಕಾ ಪ್ರದೇಶಗಳನ್ನು ಒಟ್ಟಿಗೆ ಸೇರಿಸಿ ಪ್ರತ್ಯೇಕ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆ ಮಾಡುವ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪ್ರತ್ಯೇಕ ಪ್ರಾಧಿಕಾರ ರಚನೆ ಬಳಿಕ ಘನತ್ಯಾಜ್ಯಗಳ ವಿಲೇವಾರಿಗೆ ವೈಜ್ಞಾನಿಕ ಕ್ರಮ ಅಳವಡಿಸಬೇಕು ಎಂದು ತಿಳಿಸಿದರು.