ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ನಗರ ಪೊಲೀಸ್ ಅಯುಕ್ತ ಪ್ರತಾಪ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ, ಬೈರತಿ ಬಸವರಾಜ ಸಹೋದರ ಗಣೇಶ್ ಮತ್ತು ಸಂಬಂಧಿ ಚಂದ್ರಪ್ಪ ವಿರುದ್ಧ ಸೆಕ್ಷನ್ 304 (ಎ) ಮತ್ತು 107 ಅಡಿಯಲ್ಲಿ ಎಫ್.ಐ.ಆರ್ ದಾಖಲಿಸುವಂತೆ ದೂರು ನೀಡಿದ್ದಾರೆ.