ಸಿದ್ಧಾರೂಢರ ರಥೋತ್ಸವ ಸಂಭ್ರಮ: ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ
Hubballi Siddharoodha Math: ಉತ್ತರ ಕರ್ನಾಟಕದ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿಯ ಮಹಾರಥೋತ್ಸವವು ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಭಕ್ತರು ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.Last Updated 17 ಫೆಬ್ರುವರಿ 2026, 6:27 IST