ಧಾರವಾಡ | ‘ಅಕ್ಸಾ’ ಅಧ್ಯಕ್ಷ ಕಾಂತಕುಮಾರ್ ವಿರುದ್ಧ ಪ್ರಕರಣ ದಾಖಲು: ಶಶಿಕುಮಾರ್
Dharwad News: ಫೆ.24ರಂದು ನಡೆದ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಮತ್ತು ಇತರರ ವಿರುದ್ಧ ಹುಬ್ಬಳ್ಳಿ–ಧಾರವಾಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.Last Updated 26 ಫೆಬ್ರುವರಿ 2026, 19:19 IST