ಅಳ್ನಾವರ | ಜಾನಪದಕ್ಕೆ ಕೆಟ್ಟ ಹೆಸರು ತರುತ್ತಿವೆ ಅಶ್ಲೀಲ ಸಾಹಿತ್ಯ: ಶಂಕರ ಹಲಗತ್ತಿ
Cultural Preservation: ಅಳ್ನಾವರ: ‘ಆಧುನಿಕ ಬದುಕಿನಿಂದ ಜಾನಪದ ನಶಿಸುತ್ತಿದೆ. ಪ್ರಾಚೀನ ಕಲೆಗಳನ್ನು ಉಳಿಸಿಕೊಳ್ಳಬೇಕು. ಜಾನಪದ ಎಂದರೆ ಅಶ್ಲೀಲ ಹಾಡುಗಳು ಎನ್ನುವ ಮಟ್ಟಕ್ಕೆ ಅವುಗಳನ್ನು ಹಾಳು ಮಾಡುತ್ತಿದ್ದಾರೆ,’ ಎಂದು ಶಂಕರ ಹಲಗತ್ತಿ ಹೇಳಿದರು.Last Updated 22 ಡಿಸೆಂಬರ್ 2025, 6:09 IST