ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಧಾರವಾಡ
ADVERTISEMENT
ಹುಬ್ಬಳ್ಳಿ: ನಿಲ್ಲದ ಕರ್ಕಶ ಹಾರ್ನ್ ಹಾವಳಿ, ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ
ಹುಬ್ಬಳಿಯಲ್ಲಿ ಕರ್ಕಶ ಏರ್ ಹಾರ್ನ್ ಬಳಕೆಯಿಂದ ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು, ಸಾರಿಗೆ ಅಧಿಕಾರಿಗಳು 2024–25ರಲ್ಲಿ 100ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ ₹3 ಲಕ್ಷಕ್ಕಿಂತ ಹೆಚ್ಚು ದಂಡ ವಸೂಲಿ ಮಾಡಿದ್ದಾರೆ.
Last Updated 14 ಜನವರಿ 2026, 4:09 IST
ಉಪ್ಪಿನಬೆಟಗೇರಿ| ರೇಷ್ಮೆ ಕೃಷಿಗೆ ಆದ್ಯತೆ ನೀಡಿ: ಎಂ.ಎನ್.ಲೋಕೇಶ ಸಲಹೆ
ಉಪ್ಪಿನಬೆಟಗೇರಿಯಲ್ಲಿ ರೇಷ್ಮೆ ಕೃಷಿ ಪ್ರಚಾರ ಆಂದೋಲನದ ಭಾಗವಾಗಿ ರೈತರಿಗೆ ತರಬೇತಿ ನೀಡಿದ ಉಪನಿರ್ದೇಶಕ ಎಂ.ಎನ್. ಲೋಕೇಶ, ರೇಷ್ಮೆ ಕೃಷಿ ಆರ್ಥಿಕ ಬಲವರ್ಧನೆಗೆ ಸೂಕ್ತವದು ಎಂದು ಸಲಹೆ ನೀಡಿದರು.
Last Updated 14 ಜನವರಿ 2026, 3:19 IST
ಧಾರವಾಡ: ಸರ್ಕಾರಿ ಶಾಲೆ ಮುಚ್ಚದಂತೆ ಆಗ್ರಹ
ಧಾರವಾಡದ ನವಲೂರು ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರದ ವಿರುದ್ಧ ಎಐಡಿಎಸ್ಒ ಸದಸ್ಯರು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ 71 ಮಕ್ಕಳು ಓದುತ್ತಿದ್ದು, ಮುಚ್ಚಿದರೆ ಬಡ ಕೂಲಿ ಕಾರ್ಮಿಕರ ಮಕ್ಕಳಿಗೆ ಅನ್ಯಾಯವಾಗುತ್ತದೆ ಎಂದು ಒತ್ತಾಯಿಸಿದರು.
Last Updated 14 ಜನವರಿ 2026, 3:16 IST
ಹುಬ್ಬಳ್ಳಿ–ಧಾರವಾಡ: ನೆಮ್ಮದಿ ಕೆಡಿಸುತ್ತಿರುವ ಅಪರಾಧ ಕೃತ್ಯ
ಹುಬ್ಬಳ್ಳಿ–ಧಾರವಾಡ ನಗರದಲ್ಲಿ ಅಪರಾಧ ಕೃತ್ಯಗಳು ಮರುಕಳಿಸುತ್ತಿದ್ದು, ಲೈಂಗಿಕ ದೌರ್ಜನ್ಯ, ಮಾದಕ ವಸ್ತು ಪ್ರಕರಣಗಳು ಮತ್ತು ರೌಡಿಶ್ರೀತದಿಂದ ಸಾರ್ವಜನಿಕರ ನೆಮ್ಮದಿ ಹದಡಾಗಿದೆ.
Last Updated 14 ಜನವರಿ 2026, 3:16 IST
ಮಾಮಲೇದೇಸಾಯಿ ಶೋಷಣೆ ಮುಕ್ತ ಮಾರುಕಟ್ಟೆಗಾಗಿ ಶ್ರಮಿಸಿದವರು: ಎಚ್.ಕೆ.ಪಾಟೀಲ
ಧಾರವಾಡದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಆರ್.ಬಿ. ಮಾಮಲೇದೇಸಾಯಿ ಅವರು ರೈತರ ಹಕ್ಕುಗಳಿಗಾಗಿ ಶೋಷಣಾಮುಕ್ತ ಮಾರುಕಟ್ಟೆ ಸ್ಥಾಪನೆಗೆ ಮಾಡಿದ್ದ ಶ್ರಮವನ್ನು ಸ್ಮರಿಸಿದರು.
Last Updated 14 ಜನವರಿ 2026, 3:12 IST
ಧಾರವಾಡ| ಮಾನವ ಕುಲಕ್ಕೆ ವಚನ ದಿಕ್ಸೂಚಿ: ಅನ್ನದಾನೇಶ್ವರ ಸ್ವಾಮೀಜಿ
ಧಾರವಾಡ ಮುರುಘಾಮಠದಲ್ಲಿ ಜರುಗಿದ ‘ವಚನ ದರ್ಶನ ಪ್ರವಚನ’ದಲ್ಲಿ ಮಾತಾನಾಡಿದ ಮುಂಡರಗಿ ಮಠದ ಅನ್ನದಾನೇಶ್ವರ ಸ್ವಾಮೀಜಿ, “ವಚನಗಳು ಧರ್ಮಕ್ಕಲ್ಲ, ಮಾನವ ಕುಲಕ್ಕೆ ದಿಕ್ಸೂಚಿ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 14 ಜನವರಿ 2026, 3:12 IST
PV Web Exclusive: ಬೆಳವಲದ ನಾಡಲ್ಲಿ ಶ್ರೀಗಂಧ ಕೃಷಿ ಪ್ರಯೋಗ
ಧಾರವಾಡ ತಾಲ್ಲೂಕಿನ ವೆಂಕಟಾಪುರ ಸಮೀಪ 25 ಎಕರೆಯಲ್ಲಿ ಶ್ರೀಗಂಧ ಬೆಳೆ
Last Updated 14 ಜನವರಿ 2026, 0:30 IST
ADVERTISEMENT
ಧಾರವಾಡದಲ್ಲಿ ಮಕ್ಕಳ ಅಪಹರಣ: ಸ್ವಯಂಪ್ರೇರಿತ ಪ್ರಕರಣ ದಾಖಲು
Child Rights Commission: ನಗರದ ಕಮಲಾಪುರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ವ್ಯಕ್ತಿಯೊಬ್ಬರು ಅಪಹರಿಸಿದ್ದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಂಗಳವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
Last Updated 13 ಜನವರಿ 2026, 18:11 IST
ಹುಬ್ಬಳ್ಳಿ: ಹರಳಯ್ಯ ಸಮಾಜದ ರಾಜ್ಯ ನಾಯಕರ ವಿರುದ್ಧ ಅಸಮಾಧಾನ
ಲಿಡಕರ್ ಭವನದಲ್ಲಿ ಸಮಗಾರ (ಚಮ್ಮಾರ) ಹರಳಯ್ಯ ಸಮಾಜದ ಸಮಾನ ಮನಸ್ಕರ ಚಿಂತನ ಮಂಥನ ಸಭೆ ಭಾನುವಾರ ಜರುಗಿತು.
Last Updated 13 ಜನವರಿ 2026, 5:16 IST
ಸಮಾನ ಮನಸ್ಕರ ಬಳಗದಿಂದ ಖಾದಿ ರಾಷ್ಟ್ರಧ್ವಜ ಉತ್ತೇಜನ ಅಭಿಯಾನ
Khadi National Flag- ‘ಸರ್ಕಾರವು ಪಾಲಿಸ್ಟರ್ ರಾಷ್ಟ್ರಧ್ವಜಗಳಿಗೆ ನೀಡಿರುವ ಅನುಮತಿ ಹಿಂಪಡೆಯಬೇಕು, ಈ ಧ್ವಜಗಳಿಗೆ ಐಎಸ್ಐ ಮಾನದಂಡ ನೀಡಲು ಮುಂದಾಗಿರುವ ನಿರ್ಧಾರ ಕೈಬಿಡಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಸಂತೋಷ ನರಗುಂದ ಒತ್ತಾಯಿಸಿದರು.
Last Updated 13 ಜನವರಿ 2026, 5:14 IST
ADVERTISEMENT
<
1
2
...
1000
>
ADVERTISEMENT
ADVERTISEMENT