’ಶಿಸ್ತು, ಸಮಯ ಪಾಲಿಸಿ ಅಧ್ಯಯನ ಮಾಡಿ: ಶಂಕರೆಪ್ಪ ಘಟ್ಟಿ
Academic Success: ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಗೆ ಆದ್ಯತೆ ನೀಡಿ ಅಧ್ಯಯನ ಮಾಡಿದರೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸಾಧ್ಯ ಎಂದು ಧಾರವಾಡ ತಾಲ್ಲೂಕು ಟೀಚರ್ಸ್ ಸೊಸೈಟಿ ಅಧ್ಯಕ್ಷ ಶಂಕರೆಪ್ಪ ಘಟ್ಟಿ ಹೇಳಿದರು. ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಸರ್ಕಾರಿLast Updated 27 ಫೆಬ್ರುವರಿ 2026, 8:12 IST