ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಧಾರವಾಡ

ADVERTISEMENT

ವ್ಯಕ್ತಿ ಹತ್ಯೆಮಾಡಿ, ಶವ ಚೀಲದಲ್ಲಿ ತುಂಬಿ ಹೆದ್ದಾರಿ ಪಕ್ಕ ಎಸೆದ ದುಷ್ಕರ್ಮಿಗಳು

Hubballi Crime News: ಹುಬ್ಬಳ್ಳಿ: ತಾಲ್ಲೂಕಿನ ಬಂಡಿವಾಡ ಗ್ರಾಮದ ಮಂಜುನಾಥ ಯಲ್ಲಪ್ಪ ಗಾಣಿಗೇರ (28) ಅವರನ್ನು ಕೊಲೆ ಮಾಡಿ, ಚೀಲದಲ್ಲಿ ತುಂಬಿ ಗದಗ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಪಕ್ಕ ಎಸೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಐಟಿಸಿ ಗೋದಾಮಿನ ಬಳಿ ಬುಧವಾರ ಬೆಳಿಗ್ಗೆ
Last Updated 25 ಫೆಬ್ರುವರಿ 2026, 17:16 IST
ವ್ಯಕ್ತಿ ಹತ್ಯೆಮಾಡಿ, ಶವ ಚೀಲದಲ್ಲಿ ತುಂಬಿ ಹೆದ್ದಾರಿ ಪಕ್ಕ ಎಸೆದ ದುಷ್ಕರ್ಮಿಗಳು

ಶಿರಸಿ ಜಾತ್ರೆ: ಯಶವಂತಪುರ–ತಾಳಗುಪ್ಪ ವಿಶೇಷ ರೈಲಿನ ವೇಳಾಪಟ್ಟಿ ಇಲ್ಲಿದೆ...

Sirsi Marikamba Fair 2026: ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರ ಅನುಕೂಲಕ್ಕಾಗಿ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ರೈಲಿನ ವೇಳಾಪಟ್ಟಿ ಇಲ್ಲಿದೆ.
Last Updated 25 ಫೆಬ್ರುವರಿ 2026, 9:20 IST
ಶಿರಸಿ ಜಾತ್ರೆ: ಯಶವಂತಪುರ–ತಾಳಗುಪ್ಪ ವಿಶೇಷ ರೈಲಿನ ವೇಳಾಪಟ್ಟಿ ಇಲ್ಲಿದೆ...

ಧಾರವಾಡ | ನೇಮಕಾತಿ: ಭುಗಿಲೆದ್ದ ಆಕ್ರೋಶ

ಸಹಸ್ರಾರು ಉದ್ಯೋಗಾಕಾಂಕ್ಷಿಗಳಿಂದ ಭಾರಿ ಪ್ರತಿಭಟನೆ
Last Updated 25 ಫೆಬ್ರುವರಿ 2026, 7:16 IST
ಧಾರವಾಡ | ನೇಮಕಾತಿ: ಭುಗಿಲೆದ್ದ ಆಕ್ರೋಶ

ಧಾರವಾಡ | ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ–ಸಂತೋಷ ಲಾಡ್

Dharwad Job Fair News: ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು. ಯುವಜನರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಕರೆ ನೀಡಿದರು.
Last Updated 25 ಫೆಬ್ರುವರಿ 2026, 7:16 IST
ಧಾರವಾಡ | ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ–ಸಂತೋಷ ಲಾಡ್

ಅಣ್ಣಿಗೇರಿ: ಕಡಲೆ ಖರೀದಿಗೆ ಚಾಲನೆ

Annigeri News: ಅಣ್ಣಿಗೇರಿಯಲ್ಲಿ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕಡಲೆ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರತಿ ಕ್ವಿಂಟಲ್‌ಗೆ ₹5,875 ದರ ನಿಗದಿಪಡಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
Last Updated 25 ಫೆಬ್ರುವರಿ 2026, 7:15 IST
ಅಣ್ಣಿಗೇರಿ: ಕಡಲೆ ಖರೀದಿಗೆ ಚಾಲನೆ

ಹುಬ್ಬಳ್ಳಿ | ಉರಿಬಿಸಿಲಲ್ಲೂ ಕುಗ್ಗದ ಪ್ರೇಕ್ಷಕರ ಉತ್ಸಾಹ

ಸರತಿ ಸಾಲಿನಲ್ಲಿ ನಿಂತು ಟಿಕೆಟ್‌ ಖರೀದಿ; ನೆಚ್ಚಿನ ಆಟಗಾರರ ನೋಡಿ ಪುಳಕ
Last Updated 25 ಫೆಬ್ರುವರಿ 2026, 7:14 IST
ಹುಬ್ಬಳ್ಳಿ | ಉರಿಬಿಸಿಲಲ್ಲೂ ಕುಗ್ಗದ ಪ್ರೇಕ್ಷಕರ ಉತ್ಸಾಹ

ಅಣ್ಣಿಗೇರಿ | ಓದಿನಲ್ಲಿ ಗಮನ ಹರಿಸಿದರೆ ಯಶಸ್ಸು ಸಾಧ್ಯ-ಶಾಕೀರ ಸನದಿ

Annigeri News: ಅಣ್ಣಿಗೇರಿಯ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭದಲ್ಲಿ ಹುವಾಡಾ ಅಧ್ಯಕ್ಷ ಶಾಕೀರ ಸನದಿ ಅವರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯಶಸ್ಸಿನ ಸೂತ್ರಗಳನ್ನು ತಿಳಿಸಿಕೊಟ್ಟರು.
Last Updated 25 ಫೆಬ್ರುವರಿ 2026, 7:09 IST
ಅಣ್ಣಿಗೇರಿ | ಓದಿನಲ್ಲಿ ಗಮನ ಹರಿಸಿದರೆ ಯಶಸ್ಸು ಸಾಧ್ಯ-ಶಾಕೀರ ಸನದಿ
ADVERTISEMENT

ನವಲಗುಂದ | ವಿವಿಧೆಡೆ ವಿದ್ಯುತ್‌ ವ್ಯತ್ಯಯ ಇಂದು

Navalgund Power Cut News: ನವಲಗುಂದ ಪಟ್ಟಣ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಫೆಬ್ರವರಿ 25ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವಿವರ ಇಲ್ಲಿದೆ.
Last Updated 25 ಫೆಬ್ರುವರಿ 2026, 7:08 IST
ನವಲಗುಂದ | ವಿವಿಧೆಡೆ ವಿದ್ಯುತ್‌ ವ್ಯತ್ಯಯ ಇಂದು

ನವಲಗುಂದ| ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ರಾಷ್ಟ್ರಭಕ್ತಿ ತುಂಬಿ–ಸಿದ್ಧಲಿಂಗೇಶ

Navalgund News: ನವಲಗುಂದದ ವಿಶ್ವವಿಜೇತ ಶೈಕ್ಷಣಿಕ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಯುತ ಶಿಕ್ಷಣ ಮತ್ತು ದೇಶಪ್ರೇಮದ ಅಗತ್ಯತೆಯ ಕುರಿತು ಗಣ್ಯರು ಸಂದೇಶ ನೀಡಿದರು.
Last Updated 25 ಫೆಬ್ರುವರಿ 2026, 7:07 IST
ನವಲಗುಂದ| ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ರಾಷ್ಟ್ರಭಕ್ತಿ ತುಂಬಿ–ಸಿದ್ಧಲಿಂಗೇಶ

ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್‌ಗೆ ಸುನಿಲ್ ಜೋಶಿ ಹೆಸರು ನಾಮಕರಣ

Cricketer Sunil Joshi: ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ ಗದುಗಿನ ಸುನಿಲ್ ಜೋಶಿ ಅವರ ವೃತ್ತಿಜೀವನದಲ್ಲಿ ಮಂಗಳವಾರ ಅವಿಸ್ಮರಣೀಯ ದಿನವಾಯಿತು. ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್‌ ಬ್ಲಾಕ್‌ಗೆ ಸುನಿಲ್‌ ಜೋಶಿ ಅವರ ಹೆಸರು ನಾಮಕರಣ ಮಾಡಲಾಯಿತು.
Last Updated 24 ಫೆಬ್ರುವರಿ 2026, 23:36 IST
ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್‌ಗೆ  ಸುನಿಲ್ ಜೋಶಿ ಹೆಸರು ನಾಮಕರಣ
ADVERTISEMENT
ADVERTISEMENT
ADVERTISEMENT