ಶುಕ್ರವಾರ, 9 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಧಾರವಾಡ

ADVERTISEMENT

ಗಾಯಕ ಶ್ರೀಪಾದ ಹೆಗಡೆಗೆ ಪ್ರಶಸ್ತಿ

Singer Sripada Hegde gets award ಭಾರತೀಯ ಸಂಗೀತ ವಿದ್ಯಾಲಯದ ‘ಸ್ವರ ಗಂಧರ್ವ’ ಪ್ರಶಸ್ತಿಗೆ ಧಾರವಾಡದ ಹಿಂದೂಸ್ತಾನಿ ಗಾಯಕ ಶ್ರೀಪಾದ ಹೆಗಡೆ ಕಂಪ್ಲಿ ಆಯ್ಕೆ ಆಗಿದ್ದಾರೆ.
Last Updated 8 ಜನವರಿ 2026, 21:08 IST
ಗಾಯಕ ಶ್ರೀಪಾದ ಹೆಗಡೆಗೆ ಪ್ರಶಸ್ತಿ

ವಿವಸ್ತ್ರ ಪ್ರಕರಣ ನ್ಯಾಯಾಧೀಶರಿಂದ ತನಿಖೆಯಾಗಲಿ: ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

BJP Women Wing Statement: ಹುಬ್ಬಳ್ಳಿ: ಸುಜಾತಾ ಹಂಡಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಕಾಂಗ್ರೆಸ್ ಪ್ರಾಯೋಜಿತ ಗುಂಡಾಗಿರಿಯಾಗಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ, ಪ್ರಕರಣದ ಕುರಿತು ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ
Last Updated 8 ಜನವರಿ 2026, 10:47 IST
ವಿವಸ್ತ್ರ ಪ್ರಕರಣ ನ್ಯಾಯಾಧೀಶರಿಂದ ತನಿಖೆಯಾಗಲಿ: ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು

NCW Suo Motu Case: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಆಯೋಗವು ಪ್ರಕಟಣೆ ಹೊರಡಿಸಿದೆ. ‘ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದ ವಿಡಿಯೊ’
Last Updated 8 ಜನವರಿ 2026, 8:31 IST
ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು

ಜ.13, 14ಕ್ಕೆ ಕೂಡಲಸಂಗಮದಲ್ಲಿ ಶರಣರ ಮೇಳ

Religious Gathering: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಜನವರಿ 13 ಮತ್ತು 14ರಂದು ನಡೆಯಲಿರುವ 4ನೇ ಸ್ವಾಭಿಮಾನಿ ಶರಣಮೇಳವನ್ನು ಸಂಸದ ಪಿ.ಸಿ. ಗದ್ದಿಗೌಡ ಉದ್ಘಾಟಿಸಲಿದ್ದಾರೆ ಎಂದು ಚನ್ನಬಸವಾನಂದ ಸ್ವಾಮೀಜಿ ತಿಳಿಸಿದ್ದಾರೆ.
Last Updated 8 ಜನವರಿ 2026, 7:32 IST
ಜ.13, 14ಕ್ಕೆ ಕೂಡಲಸಂಗಮದಲ್ಲಿ ಶರಣರ ಮೇಳ

ಜನರಿಗೆ ತಲುಪಿದ ಗ್ಯಾರಂಟಿ ಯೋಜನೆ: ಸಚಿವ ಸಂತೋಷ್ ಲಾಡ್

₹50 ಲಕ್ಷ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ
Last Updated 8 ಜನವರಿ 2026, 7:24 IST
ಜನರಿಗೆ ತಲುಪಿದ ಗ್ಯಾರಂಟಿ ಯೋಜನೆ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ | ಮಹಿಳೆ ವಿವಸ್ತ್ರ ಆರೋಪ; ಬಿಜೆಪಿ ಪ್ರತಿಭಟನೆ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೆ; ಪೊಲೀಸ್‌ ಇನ್‌ಸ್ಪೆಕ್ಟರ್‌ ಅಮಾನತಿಗೆ ಆಗ್ರಹ
Last Updated 8 ಜನವರಿ 2026, 7:20 IST
ಹುಬ್ಬಳ್ಳಿ | ಮಹಿಳೆ ವಿವಸ್ತ್ರ ಆರೋಪ; ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ: ಪೊಲೀಸರಿಂದ ದೌರ್ಜನ್ಯ ಆರೋಪ, ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೆ; ಪೊಲೀಸ್‌ ಇನ್‌ಸ್ಪೆಕ್ಟರ್‌ ಅಮಾನತಿಗೆ ಆಗ್ರಹ
Last Updated 8 ಜನವರಿ 2026, 7:10 IST
ಹುಬ್ಬಳ್ಳಿ: ಪೊಲೀಸರಿಂದ ದೌರ್ಜನ್ಯ ಆರೋಪ, ಆಕ್ರೋಶ
ADVERTISEMENT

ಮಹಿಳೆಯ ಗೌರವಕ್ಕೆ ಧಕ್ಕೆ: ಕ್ರಮಕ್ಕೆ ಅರವಿಂದ ಬೆಲ್ಲದ ಆಗ್ರಹ

Custodial Violence Protest: ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಬಂಧನ ಸಂದರ್ಭದಲ್ಲಿ ಪೊಲೀಸರು ಹಲ್ಲೆ ನಡೆಸಿದ ಬಗ್ಗೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಖಂಡನೆ ವ್ಯಕ್ತಪಡಿಸಿದ್ದು, ಈ ಘಟನೆ ಮಹಿಳೆಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.
Last Updated 8 ಜನವರಿ 2026, 7:06 IST
ಮಹಿಳೆಯ ಗೌರವಕ್ಕೆ ಧಕ್ಕೆ: ಕ್ರಮಕ್ಕೆ ಅರವಿಂದ ಬೆಲ್ಲದ ಆಗ್ರಹ

ಮಹಿಳೆ ವಿವಸ್ತ್ರಗೊಳಿಸಿದ ಆರೋಪ: ಇನ್‌ಸ್ಪೆಕ್ಟರ್–ಸಿಬ್ಬಂದಿ ಅಮಾನತಿಗೆ ಆಗ್ರಹ

Police Misconduct Allegation: ಸುಜಾತಾ ಅವರನ್ನು ವಿವಸ್ತ್ರಗೊಳಿಸಿದ ಪ್ರಕರಣದ ತನಿಖೆಗೆ ಒತ್ತಾಯಿಸಿ ಇನ್‌ಸ್ಪೆಕ್ಟರ್ ಹಟ್ಟಿ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
Last Updated 7 ಜನವರಿ 2026, 13:29 IST
ಮಹಿಳೆ ವಿವಸ್ತ್ರಗೊಳಿಸಿದ ಆರೋಪ: ಇನ್‌ಸ್ಪೆಕ್ಟರ್–ಸಿಬ್ಬಂದಿ ಅಮಾನತಿಗೆ ಆಗ್ರಹ

ಹುಬ್ಬಳ್ಳಿ: ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ; ಬಿಜೆಪಿ ಪ್ರತಿಭಟನೆ

BJP Protest: 'ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ವಿವಸ್ತ್ರಗೊಳಿಸಿ ಅವಮಾನ ಮಾಡಲಾಗಿದೆ' ಎಂದು ಆರೋಪಿಸಿ ಹು-ಧಾ ಮಹಾನಗರ ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಕೇಶ್ವಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
Last Updated 7 ಜನವರಿ 2026, 10:34 IST
ಹುಬ್ಬಳ್ಳಿ: ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ; ಬಿಜೆಪಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT