ಭಾನುವಾರ, 25 ಜನವರಿ 2026
×
ADVERTISEMENT

ಧಾರವಾಡ

ADVERTISEMENT

ಬಾಮನವಾಡಿಯ ಶಾಂತಾಯಿ ವೃದ್ಧಾಶ್ರಮ: ಮುಸ್ಸಂಜೆಯಲ್ಲಿ ನೊಂದವರ ಸುಂದರ ಬದುಕು ಇದು

Belagavi Vridhashrama: ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮ ಭಿನ್ನವಾಗಿದೆ. ಇಲ್ಲಿ ನೋವು ಮರೆಯಾಗುತ್ತದೆ, ನಲಿವು ನಲಿದಾಡುತ್ತದೆ. ಜೀವನೋತ್ಸಾಹ ಪುಟಿಯುತ್ತದೆ. ಮುಂಬೈನ ವರ್ಣರಂಜಿತ ಸ್ಟುಡಿಯೊದಲ್ಲಿ ಹಳದಿ–ಕೆಂಪು ಬಣ್ಣದ ಸೀರೆಯುಟ್ಟ ಆರು ಸ್ಪರ್ಧಿಗಳು ನಗುಮೊಗದಿಂದಲೇ ಬಂದರು.
Last Updated 24 ಜನವರಿ 2026, 23:31 IST
ಬಾಮನವಾಡಿಯ ಶಾಂತಾಯಿ ವೃದ್ಧಾಶ್ರಮ: ಮುಸ್ಸಂಜೆಯಲ್ಲಿ ನೊಂದವರ ಸುಂದರ ಬದುಕು ಇದು

ಬಿಜೆಪಿ ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಆಪತ್ತು: ಮಲ್ಲಿಕಾರ್ಜುನ ಖರ್ಗೆ

42,345 ಮನೆಗಳ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ
Last Updated 24 ಜನವರಿ 2026, 23:30 IST
ಬಿಜೆಪಿ ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಆಪತ್ತು: ಮಲ್ಲಿಕಾರ್ಜುನ ಖರ್ಗೆ

ಹುಬ್ಬಳ್ಳಿ: ಕಟೌಟ್‌ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

Siddaramaiah Health Inquiry: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಟೂರಲ್ಲಿ ನಿರ್ಮಿಸಿದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಬಂದ ಮೂವರ ಮೇಲೆ ಬೃಹತ್‌ ಕಟೌಟ್‌ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ವಿಚಾರಿಸಿದರು.
Last Updated 24 ಜನವರಿ 2026, 13:54 IST
ಹುಬ್ಬಳ್ಳಿ: ಕಟೌಟ್‌ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

ಹುಬ್ಬಳ್ಳಿ | ಕಟೌಟ್ ಬಿದ್ದು ಅವಘಡ: ಗಾಯಾಳು ಯೋಗಕ್ಷೇಮ ವಿಚಾರಿಸಿದ ಸಚಿವ ಜಮೀರ್

Minister Zameer Ahmed: ಗಂಭೀರ ಗಾಯಗೊಂಡಿರುವ ಬ್ಯಾಹಟ್ಟಿ ಗ್ರಾಮದ ಶಂಕರ ಹಡಪದ ಹಾಗೂ ಗಂಗಾಧರ ನಗರದ ಶಾಂತಾ ಕ್ಯಾರಕಟ್ಟಿ ಅವರನ್ನು ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 24 ಜನವರಿ 2026, 6:37 IST
ಹುಬ್ಬಳ್ಳಿ | ಕಟೌಟ್ ಬಿದ್ದು ಅವಘಡ: ಗಾಯಾಳು ಯೋಗಕ್ಷೇಮ ವಿಚಾರಿಸಿದ ಸಚಿವ ಜಮೀರ್

ರಾಜ್ಯಪಾಲರ ನಡೆ ಸಂವಿಧಾನ ಬಾಹಿರ: ಸಲೀಂ ಅಹ್ಮದ್

Salim Ahmed: 'ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಜಂಟಿ ಅಧಿವೇಶನದಲ್ಲಿ ಅವರು ನಡೆದುಕೊಂಡ ರೀತಿ ಸಂವಿಧಾನ ಬಾಹಿರವಾಗಿದೆ' ಎಂದು ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.
Last Updated 24 ಜನವರಿ 2026, 5:27 IST
ರಾಜ್ಯಪಾಲರ ನಡೆ ಸಂವಿಧಾನ ಬಾಹಿರ: ಸಲೀಂ ಅಹ್ಮದ್

ಅಂಬಿಕಾತನಯದತ್ತ ಪ್ರಶಸ್ತಿ ಪ್ರದಾನ 31ಕ್ಕೆ

ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ ಅಧ್ಯಕ್ಷ ಸರಜೂ ಕಾಟ್ಕರ್‌
Last Updated 24 ಜನವರಿ 2026, 4:47 IST
ಅಂಬಿಕಾತನಯದತ್ತ ಪ್ರಶಸ್ತಿ ಪ್ರದಾನ 31ಕ್ಕೆ

ಬೆಂಕಿ ಅವಘಡ; ವಾಣಿಜ್ಯ ಮಳಿಗೆ ಭಸ್ಮ

ಹುಬ್ಬಳ್ಳಿ ಮರಾಠಗಲ್ಲಿಯ ಸುಖಸಾಗರ್ ಮೆಟ್ರೊ ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ಕು ಅಂತಸ್ತಿನ ಮಳಿಗೆ ಸಂಪೂರ್ಣವಾಗಿ ಸುಟ್ಟು ಹೋಯಿತು. 50ಕ್ಕೂ ಹೆಚ್ಚು ಮಳಿಗೆಗಳ ಬಟ್ಟೆ ಮತ್ತು ವಸ್ತುಗಳು ಭಸ್ಮ.‌
Last Updated 24 ಜನವರಿ 2026, 4:45 IST
ಬೆಂಕಿ ಅವಘಡ; ವಾಣಿಜ್ಯ ಮಳಿಗೆ ಭಸ್ಮ
ADVERTISEMENT

35 ಮಂದಿಗೆ ರಾಯಣ್ಣ, 6 ಮಹಿಳೆಯರಿಗೆ ಚನ್ನಮ್ಮ ಪ್ರಶಸ್ತಿ

ಹುಬ್ಬಳ್ಳಿಯಲ್ಲಿ 2026ರ ಜನವರಿ 26ರಂದು ನಡೆಯುವ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ 35 ಮಂದಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ 6 ಮಹಿಳೆಯರು ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
Last Updated 24 ಜನವರಿ 2026, 4:44 IST
fallback

ಹುಬ್ಬಳ್ಳಿ | ಮನೆ ಹಂಚಿಕೆ ಕಾರ್ಯಕ್ರಮ: ಕಟೌಟ್ ಬಿದ್ದು ಮೂವರು ಗಂಭೀರ ಗಾಯ

Cutout Collapse Accident: ಮಂಟೂರ ರಸ್ತೆಯಲ್ಲಿ ಕೊಳಗೇರಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
Last Updated 24 ಜನವರಿ 2026, 4:44 IST
ಹುಬ್ಬಳ್ಳಿ | ಮನೆ ಹಂಚಿಕೆ ಕಾರ್ಯಕ್ರಮ: ಕಟೌಟ್ ಬಿದ್ದು ಮೂವರು ಗಂಭೀರ ಗಾಯ

ಅರಣ್ಯ ಇಲಾಖೆಗೆ ಸವಾಲಾದ ಚಿರತೆ ಸೆರೆ; ಸುತಗಟ್ಟಿಯತ್ತ ಸಾಗಿದ ಚಿರತೆ

ಒಂದು ತಿಂಗಳಿನಿಂದ ಕಾಡಿನಿಂದ ನಗರದ ಪ್ರದೇಶಕ್ಕೆ ಬಂದು ಓಡಾಡುತ್ತಿರುವ ಚಿರತೆ ಸಾರ್ವಜನಿಕರಿಗಷ್ಟೇ ಅಲ್ಲದೆ, ಅರಣ್ಯ ಇಲಾಖೆ ಸಿಬ್ಬಂದಿಯ ನಿದ್ದೆಯನ್ನೂ ಕೆಡಿಸಿದೆ. ಕಳೆದ ಒಂದು ವಾರದಿಂದ ವಿಶೇಷ ಕಾರ್ಯಾಚರಣೆ ಪಡೆ ಅದರ ಸೆರೆಗೆ ಹರಸಾಹಸ ಪಡುತ್ತಿದೆ.
Last Updated 24 ಜನವರಿ 2026, 4:40 IST
fallback
ADVERTISEMENT
ADVERTISEMENT
ADVERTISEMENT