ಮರ್ಯಾದೆಗೇಡು ಹತ್ಯೆ | ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಮೂರ್ತಿ
Hubballi Honor Killing: ಇನಾಂ ವೀರಾಪುರ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಸಿ/ಎಸ್ಟಿ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ ತಿಳಿಸಿದರು.Last Updated 25 ಡಿಸೆಂಬರ್ 2025, 8:36 IST