ನವಲಗುಂದ | ಮಕ್ಕಳಲ್ಲಿ ಸಂಸ್ಕಾರ, ಮೌಲ್ಯ ಬೆಳೆಸಿ: ರವೀಂದ್ರನಾಥ ರಾಥೋಡ
Moral Education Focus: ‘ಮಕ್ಕಳಲ್ಲಿ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯ ಬೆಳೆಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ’ ಎಂದು ಕೈಗಾರಿಕೆ ಮತ್ತು ಕಾರ್ಖಾನೆಗಳ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ರಾಥೋಡ ಹೇಳಿದರು.Last Updated 26 ಜನವರಿ 2026, 5:50 IST