ವ್ಯಕ್ತಿ ಹತ್ಯೆಮಾಡಿ, ಶವ ಚೀಲದಲ್ಲಿ ತುಂಬಿ ಹೆದ್ದಾರಿ ಪಕ್ಕ ಎಸೆದ ದುಷ್ಕರ್ಮಿಗಳು
Hubballi Crime News: ಹುಬ್ಬಳ್ಳಿ: ತಾಲ್ಲೂಕಿನ ಬಂಡಿವಾಡ ಗ್ರಾಮದ ಮಂಜುನಾಥ ಯಲ್ಲಪ್ಪ ಗಾಣಿಗೇರ (28) ಅವರನ್ನು ಕೊಲೆ ಮಾಡಿ, ಚೀಲದಲ್ಲಿ ತುಂಬಿ ಗದಗ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಪಕ್ಕ ಎಸೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಐಟಿಸಿ ಗೋದಾಮಿನ ಬಳಿ ಬುಧವಾರ ಬೆಳಿಗ್ಗೆLast Updated 25 ಫೆಬ್ರುವರಿ 2026, 17:16 IST