ಮಂಗಳವಾರ, 19 ಮಾರ್ಚ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಸಿನಿ ಸಮ್ಮಾನ
ಬಜೆಟ್ 2024
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಧಾರವಾಡ
ADVERTISEMENT
ಜಗದೀಶ್ ಶೆಟ್ಟರ್ ಟಿಕೆಟ್ಗೆ ಬಿ.ಎಲ್.ಸಂತೋಷ್ ಅಡ್ಡಿ: ವಿ.ಸಿ. ಸವಡಿ ಆರೋಪ
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರದ ಹಿಂದೆ ಆರ್ಎಸ್ಎಸ್ ಮುಖಂಡ ಬಿ.ಎಲ್.ಸಂತೋಷ್ ಅವರ ಕುತಂತ್ರ ಇದೆ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಧಾರವಾಡ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರೊ.ವಿ.ಸಿ.ಸವಡಿ ಆರೋಪಿಸಿದರು.
Last Updated 18 ಮಾರ್ಚ್ 2024, 23:38 IST
ಹುಬ್ಬಳ್ಳಿ | ಅಂಚೆ ಉಳಿತಾಯ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು
ಹುಬ್ಬಳ್ಳಿಯಲ್ಲಿ ಹರಡಿದ ಮೋದಿ ಕಾರ್ಡ್ ವದಂತಿ
Last Updated 18 ಮಾರ್ಚ್ 2024, 16:16 IST
ಕಾಂಗ್ರೆಸ್ಗೆ ಅಭ್ಯರ್ಥಿಗಳ ಬರ: ಪ್ರಲ್ಹಾದ್ ಜೋಶಿ ವ್ಯಂಗ್ಯ
‘ಕಾಂಗ್ರೆಸ್ಗೆ ಬಹಳಷ್ಟು ಕಡೆ ಅಭ್ಯರ್ಥಿಗಳೇ ಇಲ್ಲ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಇಲ್ಲವೇ ಇಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.
Last Updated 18 ಮಾರ್ಚ್ 2024, 12:49 IST
ಹುಬ್ಬಳ್ಳಿ | ಹೆಚ್ಚುತ್ತಿವೆ ಕಳವು ಪ್ರಕರಣ, ಬೇಕಿದೆ ಕಡಿವಾಣ
ಹುಬ್ಬಳ್ಳಿ–ಧಾರವಾಡ: ಗಲ್ಲಿ–ಗಲ್ಲಿಗಳಲ್ಲಿ ಮಟಕಾ ದಂದೆ; ಗಾಂಜಾ–ಡ್ರಗ್ಸ್ ಸಾಗಾಟ ಮತ್ತು ಮಾರಾಟ ನಿರಂತರ
Last Updated 18 ಮಾರ್ಚ್ 2024, 4:37 IST
ಎಐಸಿಸಿ ವಕ್ತಾರ ಸಂಕೇತ ಏಣಗಿ ರಾಜೀನಾಮೆ
ಎಐಸಿಸಿ ವಕ್ತಾರ ಸಂಕೇತ ಎಂ. ಏಣಗಿ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರವಾನಿಸಿದ್ದಾರೆ.
Last Updated 17 ಮಾರ್ಚ್ 2024, 21:17 IST
ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಸಚಿವ ಪ್ರಲ್ಹಾದ ಜೋಶಿ
'ಕೆ.ಎಸ್. ಈಶ್ವರಪ್ಪ ಅವರು ಪುತ್ರನಿಗೆ ಹಾವೇರಿ ಟಿಕೆಟ್ ಸಿಕ್ಕಿಲ್ಲ ಎಂದು ಕೋಪಗೊಂಡಿದ್ದಾರೆ. ಚುನಾವಣೆಗೆ ಸಾಕಷ್ಟು ದಿನಗಳಿದ್ದು, ಅಷ್ಟರೊಳಗೆ ಸಕಾರಾತ್ಮ ಬದಲಾವಣೆ ಆಗಲಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Last Updated 17 ಮಾರ್ಚ್ 2024, 6:50 IST
ಹಳೆಯ ವಿದ್ಯಾರ್ಥಿಗಳ ಕೊಡುಗೆ; ‘ಕಿಮ್ಸ್’ಗೆ ಮೆರುಗು
ಕರ್ನಾಟಕ ವಿಶ್ವವಿದ್ಯಾಲಯದ ಕೌಸಾಳಿ ನಿರ್ವಹಣಾ ಅಧ್ಯಯನ ಸಂಸ್ಥೆಯ (ಕಿಮ್ಸ್) ಹಳೆಯ ವಿದ್ಯಾರ್ಥಿಗಳು ಸಂಸ್ಥೆಗೆ ಹೊಸ ರೂಪ ನೀಡಿ ಮಾದರಿಯಾಗಿದ್ದಾರೆ. ಸ್ವಂತ ಕಟ್ಟಡ, ಸೌಕರ್ಯಗಳು ಇಲ್ಲದೆ ಸೊರಗಿದ್ದ ಸಂಸ್ಥೆ ಇದೀಗ ನವಚೈತನ್ಯ ತುಂಬಿಕೊಂಡಿದೆ.
Last Updated 17 ಮಾರ್ಚ್ 2024, 0:03 IST
ADVERTISEMENT
ಧಾರವಾಡ: ಕೆಪಿಸಿಸಿ ರಾಜ್ಯ ವಕ್ತಾರ ನೀರಲಕೇರಿ ರಾಜೀನಾಮೆ
ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್.ನೀರಲಕೇರಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ಧಾರೆ.
Last Updated 16 ಮಾರ್ಚ್ 2024, 16:05 IST
ಲೋಕಸಭಾ ಸಾರ್ವತ್ರಿಕ ಚುನಾವಣೆ | ಧಾರವಾಡ ಕ್ಷೇತ್ರ: ಅಧಿಸೂಚನೆ ಏ.12ಕ್ಕೆ
ಲೋಕಸಭಾ ಸಾರ್ವತ್ರಿಕ ಚುನಾವಣೆ ಶನಿವಾರ ಘೋಷಣೆಯಾಗಿದ್ದು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ತಿಳಿಸಿದರು.
Last Updated 16 ಮಾರ್ಚ್ 2024, 16:04 IST
ಹುಬ್ಬಳ್ಳಿ | ಮೂತ್ರಪಿಂಡ ದಿನ: ಜಾಗೃತಿ ಜಾಥಾ
ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಿಮ್ಸ್ನ ನೆಪ್ರೊಲಜಿ ವಿಭಾಗವು ಯೂರಾಲಜಿ, ಅನಸ್ತೇಶಿಯ, ನ್ಯುರೊ ಹಾಗೂ ನ್ಯೂರೊ ಸರ್ಜರಿ ವಿಭಾಗದ ಸಹಯೋಗದಲ್ಲಿ ಈಚೆಗೆ ಜಾಗೃತಿ ಜಾಥಾ ಹಮ್ಮಿಕೊಂಡಿತ್ತು.
Last Updated 16 ಮಾರ್ಚ್ 2024, 16:02 IST
ADVERTISEMENT
<
1
2
...
1000
>