<p><strong>ಹುಬ್ಬಳ್ಳಿ:</strong> ಕುಂದಗೋಳ ತಾಲ್ಲೂಕಿನ ಬೆಟದೂರು ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮಂಗಳವಾರ ಸಾವಿಗೀಡಾಗಿದ್ದಾರೆ.</p>.<p>ಮಲ್ಲಿಕಾರ್ಜುನ ಬಸಪ್ಪ ಉಳ್ಳಾಗಡ್ಡಿ (13) ಹಾಗೂ ಮುತ್ತು ಬಸಪ್ಪ ಬೆಳಗಲಿ (13) ಮೃತಪಟ್ಟವರು.</p>.<p>ಇಬ್ಬರೂ ಬೆಟದೂರು ಸರ್ಕಾರಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು. ಸಿಯಾಚಿನ್ನ ಹಿಮದಡಿ ಸಿಲುಕಿ ಸಾವಿಗೀಡಾಗಿದ್ದ ಯೋಧ ಹನುಮಂತಪ್ಪ ಕೊಪ್ಪದ ಅವರ ಸ್ವಗ್ರಾಮವಾದ ಬೆಟದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕುಂದಗೋಳ ತಾಲ್ಲೂಕಿನ ಬೆಟದೂರು ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮಂಗಳವಾರ ಸಾವಿಗೀಡಾಗಿದ್ದಾರೆ.</p>.<p>ಮಲ್ಲಿಕಾರ್ಜುನ ಬಸಪ್ಪ ಉಳ್ಳಾಗಡ್ಡಿ (13) ಹಾಗೂ ಮುತ್ತು ಬಸಪ್ಪ ಬೆಳಗಲಿ (13) ಮೃತಪಟ್ಟವರು.</p>.<p>ಇಬ್ಬರೂ ಬೆಟದೂರು ಸರ್ಕಾರಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು. ಸಿಯಾಚಿನ್ನ ಹಿಮದಡಿ ಸಿಲುಕಿ ಸಾವಿಗೀಡಾಗಿದ್ದ ಯೋಧ ಹನುಮಂತಪ್ಪ ಕೊಪ್ಪದ ಅವರ ಸ್ವಗ್ರಾಮವಾದ ಬೆಟದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>